September 6, 2026
ನಿಧನ

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

ಬೆಳ್ತಂಗಡಿ ಕೆಇಬಿ ರಸ್ತೆಯ ನಿವಾಸಿ ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ (80ವ) ಇವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ದಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಇವರು ಸವಣಾಲು, ಬಂಗಾಡಿ,ಅಳದಂಗಡಿ, ಪಿಲ್ಯ, ಕೊಯ್ಯೂರು,ಮತ್ತು ಬೆಳ್ತಂಗಡಿ ತಾಲೂಕು ಕಛೇರಿಗಳಲ್ಲಿ ತಮ್ಮ ಗ್ರಾಮಕರಣಿಕ ವೃತ್ತಿಯನ್ನು ನಡೆಸಿದ್ದರು. ಇವರಿಗೆ ಪತ್ನಿ ಬೆಳ್ತಂಗಡಿ ಯ ನಿವೃತ್ತ ಶಿಕ್ಷಕಿ ಸುಲೋಚನಾ ಕುಲಕರ್ಣಿ, ಮಗಳು ಶುಭಲಕ್ಷ್ಮಿ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಮುಂಡಾಜೆ: ನಿವೃತ್ತ ಲೆಫ್ಟಿನೆಂಟ್,ಕೃಷಿತಜ್ಞ,ಗಜಾನನ ವಝೆ ನಿಧನ

Suddi Udaya
error: Content is protected !!