25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

ಬೆಳ್ತಂಗಡಿ; ವೆನಿಲಾ ಕೃಷಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದು ಸುದೀರ್ಘ ವರ್ಷ ಕೃಷಿಯಲ್ಲೇ ಖುಷಿ ಕಂಡುಕೊಂಡಿದ್ದ ಪಜಕಜೆ
ಮಜಲು ಮನೆ ನಿವಾಸಿ ಅಬ್ದುಲ್ಲ (69) ಅವರು ಅಲ್ಪ ಕಾಲದ ಅಸೌಖ್ಯದಿಂದ ಮದ್ದಡ್ಕದ ಅವರ ಮಗ ಅಬ್ದುಲ್ ಲೆತೀಫ್ ಅವರ ನಿವಾಸದಲ್ಲಿ ಅ.25 ನಿಧನರಾಗಿದ್ದಾರೆ.

ಉಡುಪಿ‌ಯಲ್ಲಿ ಅವರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ಇತ್ತ ಮನೆಯಲ್ಲೂ ಕೃಷಿ ಚಟುವಟಿಕೆಯಲ್ಲಿ‌ ತೊಡಗಿಸಿಕೊಂಡಿದ್ದರು. ಮೃತರು ಕರ್ನಾಟಕ ಮುಸ್ಲಿಂ ಜಮಾಅತ್ ಈಸ್ಟ್ ಜಿಲ್ಲಾ ಸಮಿತಿ ಸದಸ್ಯ , ಯು.ಕೆ ಮುಹಮ್ಮದ್ ಹನೀಫ್ ಅವರ ಚಿಕ್ಕಪ್ಪ.


ಮೃತರು ಪತ್ನಿ ನೆಬಿಸ, ನಾಲ್ವರು ಪುತ್ರರಾದ ರಫೀಕ್, ಹನೀಫ್, ಅಬ್ದುಲ್ ಲೆತೀಫ್ ಮತ್ತು ಹಂಝ, ಪುತ್ರಿ ಮೈಮುನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.‌

Related posts

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya
error: Content is protected !!