September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

ಬೆಳ್ತಂಗಡಿ; ವೆನಿಲಾ ಕೃಷಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದು ಸುದೀರ್ಘ ವರ್ಷ ಕೃಷಿಯಲ್ಲೇ ಖುಷಿ ಕಂಡುಕೊಂಡಿದ್ದ ಪಜಕಜೆ
ಮಜಲು ಮನೆ ನಿವಾಸಿ ಅಬ್ದುಲ್ಲ (69) ಅವರು ಅಲ್ಪ ಕಾಲದ ಅಸೌಖ್ಯದಿಂದ ಮದ್ದಡ್ಕದ ಅವರ ಮಗ ಅಬ್ದುಲ್ ಲೆತೀಫ್ ಅವರ ನಿವಾಸದಲ್ಲಿ ಅ.25 ನಿಧನರಾಗಿದ್ದಾರೆ.

ಉಡುಪಿ‌ಯಲ್ಲಿ ಅವರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ಇತ್ತ ಮನೆಯಲ್ಲೂ ಕೃಷಿ ಚಟುವಟಿಕೆಯಲ್ಲಿ‌ ತೊಡಗಿಸಿಕೊಂಡಿದ್ದರು. ಮೃತರು ಕರ್ನಾಟಕ ಮುಸ್ಲಿಂ ಜಮಾಅತ್ ಈಸ್ಟ್ ಜಿಲ್ಲಾ ಸಮಿತಿ ಸದಸ್ಯ , ಯು.ಕೆ ಮುಹಮ್ಮದ್ ಹನೀಫ್ ಅವರ ಚಿಕ್ಕಪ್ಪ.


ಮೃತರು ಪತ್ನಿ ನೆಬಿಸ, ನಾಲ್ವರು ಪುತ್ರರಾದ ರಫೀಕ್, ಹನೀಫ್, ಅಬ್ದುಲ್ ಲೆತೀಫ್ ಮತ್ತು ಹಂಝ, ಪುತ್ರಿ ಮೈಮುನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.‌

Related posts

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!