September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

ಬೆಳ್ತಂಗಡಿ: ಹರಿದ್ವಾರದಲ್ಲಿ 5 ಸಲ ಶಾಸಕರಾಗಿ 3 ಸಲ ಮಂತ್ರಿಗಳಾಗಿ ಬಿಜೆಪಿ ಉತ್ತರಕಾಂಡದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪ್ರಸ್ತುತ ಹರಿದ್ವಾರದ ಶಾಸಕ ಹಿರಿಯ ಪ್ರಸಿದ್ಧ ರಾಜಕಾರಿಣಿಯ ಮದನ ಕೌಸಿಕ ರವರು ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಬ್ರಹ್ಮನಾಂದ ಸ್ವಾಮಿಗಳು ರನ್ನು ಬೇಟಿಯಾಗಿ ಆಶೀರ್ವಾದ ಪಡೆದು ಕೊಂಡರು.

Related posts

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya
error: Content is protected !!