July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

ಬೆಳ್ತಂಗಡಿ: ಹರಿದ್ವಾರದಲ್ಲಿ 5 ಸಲ ಶಾಸಕರಾಗಿ 3 ಸಲ ಮಂತ್ರಿಗಳಾಗಿ ಬಿಜೆಪಿ ಉತ್ತರಕಾಂಡದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪ್ರಸ್ತುತ ಹರಿದ್ವಾರದ ಶಾಸಕ ಹಿರಿಯ ಪ್ರಸಿದ್ಧ ರಾಜಕಾರಿಣಿಯ ಮದನ ಕೌಸಿಕ ರವರು ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಬ್ರಹ್ಮನಾಂದ ಸ್ವಾಮಿಗಳು ರನ್ನು ಬೇಟಿಯಾಗಿ ಆಶೀರ್ವಾದ ಪಡೆದು ಕೊಂಡರು.

Related posts

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya
error: Content is protected !!