23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಉಜಿರೆ : ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಲಿಮಿಟೆಡ್ ಮತ್ತು ಕರ್ನಾಟಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ 25ನೇ ವರ್ಷದ ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆಯಲ್ಲಿ ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ರಾಜ್ಯಪಠ್ಯಕ್ರಮದ ಒಂಬತ್ತನೇ ತರಗತಿಯ ಸಚಿತ್ ಭಟ್, ದಿಶಾನ್ ಮತ್ತು ಎಂಟನೇ ತರಗತಿಯ ತನ್ಮಯ ಕೃಷ್ಣ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಅ.28 ರಂದು ಮೈಸೂರಿನ ಶಾರದ ವಿಲಾಸ ಶಿಕ್ಷಣ ಸಂಸ್ಥೆಗಳ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಕಾರ್ಯಕ್ರಮವಲ್ಲಿ ಭಾಗವಹಿಸಲಿದ್ದಾರೆ.

ಇವರಿಗೆ ಶಾಲಾ ಕಂಪ್ಯೂಟರ್ ಶಿಕ್ಷಕಿ ಸೌಮ್ಯ ರವರು ತರಬೇತಿ ನೀಡಿರುತ್ತಾರೆ. ಇವರನ್ನು ಶಾಲಾ ಮುಖ್ಯೋಪಾಧ್ಯಾಯನಿಯಾದ ವಿದ್ಯಾಲಕ್ಷ್ಮಿ ನಾಯಕ್ ಮತ್ತು ಶಿಕ್ಷಕವೃಂದ ಅಭಿನಂದಿಸಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!