September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

ಉಜಿರೆ : ಶಿವಶಕ್ತಿ ಅಯ್ಯಂಗಾರ್ ಬೇಕರಿ ಕಲ್ಲೇರಿ, ಧರ್ಮಸ್ಥಳ ಹಾಗೂ ಅಮರ್ಥ್ಯ ಬೇಕರಿ ಮಾವಂತೂರ್ ಕಾಂಪ್ಲೆಕ್ಸ್‌, ಉಜಿರೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯ ವಿಶೇಷ ಕೊಡುಗೆಗಳು ನಡೆಯುತ್ತಿದ್ದು ಉತ್ತರ ಭಾರತದ ವಿಶೇಷ ಬಗೆಯ ಸ್ವೀಟ್ಸ್ ಗಳು ದೊರೆಯುತ್ತದೆ.

250 ಗ್ರಾಂ. ಸ್ವೀಟ್ಸ್ ಬಾಕ್ಸ್, 100 ರೂ, ಗೆ ಹಾಗೂ 500 ಗ್ರಾಂ. ಸ್ವೀಟ್ಸ್ ಬಾಕ್ಸ್ ರೂ.. 200 ಸಿಗಲಿದೆ. ಬಾದಾಮ್ ಬರ್ಫಿ, ದೂದ್ ಪೇಡ, ತುಪ್ಪದ ಮೈಸೂರು ಪಾಕು ಕಾಜು ಕತ್ತಿ,, ಧಾರವಾಡ ಪೇಡ, ಪಿಸ್ತ ಬರ್ಫಿ, ಮ್ಯಾಂಗೋ ಬರ್ಫಿ, ಸ್ಟ್ರಾಬೆರಿ ರೋಲ್ , ಚಾಕೋಲೇಟ್ ರೋಲ್, ಹಾರ್ಲಿಕ್ಸ್ ಮೈಸೂರ್ ಪಾಕ್, ಬೂಸ್ಟ್ ಮೈಸೂರ್ ಪಾಕ್, ಡಿಂಕು ಲಡ್ಡು , ಡ್ರೈಫುಟ್ಸ್ ಹಲ್ವ, ಮಿಲ್ಕ್ ಮೈಸೂರ್ ಪಾಕ್, ಮಿಲ್ಕ್ ಕೇಕ್ ಸಿಗಲಿದೆ.

10 ಬಾಕ್ಸ್ ಕೊಂಡರೆ 1 ಬಾಕ್ಸ್ ಉಚಿತ, ನಗರ ವ್ಯಾಪ್ತಿಯಲ್ಲಿ ಹೋಮ್ ಡೆಲಿವರಿ ನೀಡಲಾಗುವುದು, ಆಫರ್ ಮುಂಗಡವಾಗಿ ಬುಕಿಂಗ್ ಮಾಡುವ ಗ್ರಾಹಕರಿಗೆ ಮಾತ್ರ. ದೀಪಾವಳಿ ಸಂಭ್ರಮವನ್ನು ಹೆಚ್ಚಿಸಲು ಇಂದೇ ಆರ್ಡರ್ ನೀಡಿ, ವಿವಿಧ ಕಂಪೆನಿಯ ಸ್ವೀಟ್ಸ್ ಗಳು ಹೋ‌ಲ್‌ಸೇಲ್ ದರದಲ್ಲಿ ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ಮಧುಕರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 7259709258 ಸಂಪರ್ಕಿಸಬಹುದು.

Related posts

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

Suddi Udaya

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya
error: Content is protected !!