27.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

ಬೆಳ್ತಂಗಡಿ ಕೆಇಬಿ ರಸ್ತೆಯ ನಿವಾಸಿ ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ (80ವ) ಇವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ದಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಇವರು ಸವಣಾಲು, ಬಂಗಾಡಿ,ಅಳದಂಗಡಿ, ಪಿಲ್ಯ, ಕೊಯ್ಯೂರು,ಮತ್ತು ಬೆಳ್ತಂಗಡಿ ತಾಲೂಕು ಕಛೇರಿಗಳಲ್ಲಿ ತಮ್ಮ ಗ್ರಾಮಕರಣಿಕ ವೃತ್ತಿಯನ್ನು ನಡೆಸಿದ್ದರು. ಇವರಿಗೆ ಪತ್ನಿ ಬೆಳ್ತಂಗಡಿ ಯ ನಿವೃತ್ತ ಶಿಕ್ಷಕಿ ಸುಲೋಚನಾ ಕುಲಕರ್ಣಿ, ಮಗಳು ಶುಭಲಕ್ಷ್ಮಿ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya
error: Content is protected !!