July 23, 2026
ನಿಧನ

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

ಬೆಳ್ತಂಗಡಿ ಕೆಇಬಿ ರಸ್ತೆಯ ನಿವಾಸಿ ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ (80ವ) ಇವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ದಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಇವರು ಸವಣಾಲು, ಬಂಗಾಡಿ,ಅಳದಂಗಡಿ, ಪಿಲ್ಯ, ಕೊಯ್ಯೂರು,ಮತ್ತು ಬೆಳ್ತಂಗಡಿ ತಾಲೂಕು ಕಛೇರಿಗಳಲ್ಲಿ ತಮ್ಮ ಗ್ರಾಮಕರಣಿಕ ವೃತ್ತಿಯನ್ನು ನಡೆಸಿದ್ದರು. ಇವರಿಗೆ ಪತ್ನಿ ಬೆಳ್ತಂಗಡಿ ಯ ನಿವೃತ್ತ ಶಿಕ್ಷಕಿ ಸುಲೋಚನಾ ಕುಲಕರ್ಣಿ, ಮಗಳು ಶುಭಲಕ್ಷ್ಮಿ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya
error: Content is protected !!