25.5 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

ಬೆಳ್ತಂಗಡಿ ಕೆಇಬಿ ರಸ್ತೆಯ ನಿವಾಸಿ ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ (80ವ) ಇವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ದಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಇವರು ಸವಣಾಲು, ಬಂಗಾಡಿ,ಅಳದಂಗಡಿ, ಪಿಲ್ಯ, ಕೊಯ್ಯೂರು,ಮತ್ತು ಬೆಳ್ತಂಗಡಿ ತಾಲೂಕು ಕಛೇರಿಗಳಲ್ಲಿ ತಮ್ಮ ಗ್ರಾಮಕರಣಿಕ ವೃತ್ತಿಯನ್ನು ನಡೆಸಿದ್ದರು. ಇವರಿಗೆ ಪತ್ನಿ ಬೆಳ್ತಂಗಡಿ ಯ ನಿವೃತ್ತ ಶಿಕ್ಷಕಿ ಸುಲೋಚನಾ ಕುಲಕರ್ಣಿ, ಮಗಳು ಶುಭಲಕ್ಷ್ಮಿ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ನಾಲ್ಕೂರು: ಮೋನಪ್ಪ ಪೂಜಾರಿ ಖಂಡಿಗ ನಿಧನ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya
error: Content is protected !!