September 6, 2026
ನಿಧನ

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

ಬೆಳ್ತಂಗಡಿ ಕೆಇಬಿ ರಸ್ತೆಯ ನಿವಾಸಿ ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ (80ವ) ಇವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ದಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಇವರು ಸವಣಾಲು, ಬಂಗಾಡಿ,ಅಳದಂಗಡಿ, ಪಿಲ್ಯ, ಕೊಯ್ಯೂರು,ಮತ್ತು ಬೆಳ್ತಂಗಡಿ ತಾಲೂಕು ಕಛೇರಿಗಳಲ್ಲಿ ತಮ್ಮ ಗ್ರಾಮಕರಣಿಕ ವೃತ್ತಿಯನ್ನು ನಡೆಸಿದ್ದರು. ಇವರಿಗೆ ಪತ್ನಿ ಬೆಳ್ತಂಗಡಿ ಯ ನಿವೃತ್ತ ಶಿಕ್ಷಕಿ ಸುಲೋಚನಾ ಕುಲಕರ್ಣಿ, ಮಗಳು ಶುಭಲಕ್ಷ್ಮಿ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ ನಿಧನ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya
error: Content is protected !!