27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನ ಮಿತ್ತಬಾಗಿಲು ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಹದಿನೈದು ದಿನಗಳ ಕಾಲ ನಡೆಯಿತು.

ಸಭಾಧ್ಯಕ್ಷತೆಯನ್ನು ದೇವಾಲಯದ ಆಡಳಿತಾಧಿಕಾರಿ ಮೋಹನ್ ಬಂಗೇರರವರು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮಿತ್ತಬಾಗಿಲು ಗ್ರಾಮದ ಗ್ರಾಮಕರಣಿರಾದ ಸಂತೋಷ್ ಹಾಗೂ ಸ್ಥಳೀಯರಾದ ಮೋಹನ್ ಪೂಜಾರಿ ಕಿಲ್ಲೂರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಂಪಾನಿಯೋ ಮುಖ್ಯಸ್ಥರಾದ ಪ್ರಭಾಕರ ಸಾಲಿಯಾನ್, ಸಿಬಂದಿಗಳಾದ ಕಾವ್ಯ, ಜ್ಯೋತಿ, ದಿವಾಕರ ಸಾಲಿಯಾನ್ ಇವರುಗಳನ್ನು ಶಾಲು ಹಾಕಿ ಫಲ ಪುಷ್ಪವನ್ನಿತ್ತು ಗೌರವಿಸಲಾಯಿತು. ಶಿಬಿರದಲ್ಲಿ ಮುನ್ನೂರಕ್ಕಿಂತಲೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು. ಸ್ಥಳೀಯರಾದ ಶ್ರೀಮತಿ ಮಲ್ಲಿಕಾರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅತಿಥಿ ಹಾಗೂ ಶಿಬಿರಾರ್ಥಿಗಳನ್ನು ನೇಮಿರಾಜ್ ಕಿಲ್ಲೂರು ಸ್ವಾಗತಿಸಿದರು. ಕೇಶವ ಪಡ್ಕೆಯವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!