September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

ಬೆಳ್ತಂಗಡಿ; ವೆನಿಲಾ ಕೃಷಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದು ಸುದೀರ್ಘ ವರ್ಷ ಕೃಷಿಯಲ್ಲೇ ಖುಷಿ ಕಂಡುಕೊಂಡಿದ್ದ ಪಜಕಜೆ
ಮಜಲು ಮನೆ ನಿವಾಸಿ ಅಬ್ದುಲ್ಲ (69) ಅವರು ಅಲ್ಪ ಕಾಲದ ಅಸೌಖ್ಯದಿಂದ ಮದ್ದಡ್ಕದ ಅವರ ಮಗ ಅಬ್ದುಲ್ ಲೆತೀಫ್ ಅವರ ನಿವಾಸದಲ್ಲಿ ಅ.25 ನಿಧನರಾಗಿದ್ದಾರೆ.

ಉಡುಪಿ‌ಯಲ್ಲಿ ಅವರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ಇತ್ತ ಮನೆಯಲ್ಲೂ ಕೃಷಿ ಚಟುವಟಿಕೆಯಲ್ಲಿ‌ ತೊಡಗಿಸಿಕೊಂಡಿದ್ದರು. ಮೃತರು ಕರ್ನಾಟಕ ಮುಸ್ಲಿಂ ಜಮಾಅತ್ ಈಸ್ಟ್ ಜಿಲ್ಲಾ ಸಮಿತಿ ಸದಸ್ಯ , ಯು.ಕೆ ಮುಹಮ್ಮದ್ ಹನೀಫ್ ಅವರ ಚಿಕ್ಕಪ್ಪ.


ಮೃತರು ಪತ್ನಿ ನೆಬಿಸ, ನಾಲ್ವರು ಪುತ್ರರಾದ ರಫೀಕ್, ಹನೀಫ್, ಅಬ್ದುಲ್ ಲೆತೀಫ್ ಮತ್ತು ಹಂಝ, ಪುತ್ರಿ ಮೈಮುನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.‌

Related posts

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya
error: Content is protected !!