25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

ಬೆಳ್ತಂಗಡಿ; ವೆನಿಲಾ ಕೃಷಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದು ಸುದೀರ್ಘ ವರ್ಷ ಕೃಷಿಯಲ್ಲೇ ಖುಷಿ ಕಂಡುಕೊಂಡಿದ್ದ ಪಜಕಜೆ
ಮಜಲು ಮನೆ ನಿವಾಸಿ ಅಬ್ದುಲ್ಲ (69) ಅವರು ಅಲ್ಪ ಕಾಲದ ಅಸೌಖ್ಯದಿಂದ ಮದ್ದಡ್ಕದ ಅವರ ಮಗ ಅಬ್ದುಲ್ ಲೆತೀಫ್ ಅವರ ನಿವಾಸದಲ್ಲಿ ಅ.25 ನಿಧನರಾಗಿದ್ದಾರೆ.

ಉಡುಪಿ‌ಯಲ್ಲಿ ಅವರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ಇತ್ತ ಮನೆಯಲ್ಲೂ ಕೃಷಿ ಚಟುವಟಿಕೆಯಲ್ಲಿ‌ ತೊಡಗಿಸಿಕೊಂಡಿದ್ದರು. ಮೃತರು ಕರ್ನಾಟಕ ಮುಸ್ಲಿಂ ಜಮಾಅತ್ ಈಸ್ಟ್ ಜಿಲ್ಲಾ ಸಮಿತಿ ಸದಸ್ಯ , ಯು.ಕೆ ಮುಹಮ್ಮದ್ ಹನೀಫ್ ಅವರ ಚಿಕ್ಕಪ್ಪ.


ಮೃತರು ಪತ್ನಿ ನೆಬಿಸ, ನಾಲ್ವರು ಪುತ್ರರಾದ ರಫೀಕ್, ಹನೀಫ್, ಅಬ್ದುಲ್ ಲೆತೀಫ್ ಮತ್ತು ಹಂಝ, ಪುತ್ರಿ ಮೈಮುನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.‌

Related posts

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!