22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

ಬೆಳ್ತಂಗಡಿ; ವೆನಿಲಾ ಕೃಷಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದು ಸುದೀರ್ಘ ವರ್ಷ ಕೃಷಿಯಲ್ಲೇ ಖುಷಿ ಕಂಡುಕೊಂಡಿದ್ದ ಪಜಕಜೆ
ಮಜಲು ಮನೆ ನಿವಾಸಿ ಅಬ್ದುಲ್ಲ (69) ಅವರು ಅಲ್ಪ ಕಾಲದ ಅಸೌಖ್ಯದಿಂದ ಮದ್ದಡ್ಕದ ಅವರ ಮಗ ಅಬ್ದುಲ್ ಲೆತೀಫ್ ಅವರ ನಿವಾಸದಲ್ಲಿ ಅ.25 ನಿಧನರಾಗಿದ್ದಾರೆ.

ಉಡುಪಿ‌ಯಲ್ಲಿ ಅವರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ಇತ್ತ ಮನೆಯಲ್ಲೂ ಕೃಷಿ ಚಟುವಟಿಕೆಯಲ್ಲಿ‌ ತೊಡಗಿಸಿಕೊಂಡಿದ್ದರು. ಮೃತರು ಕರ್ನಾಟಕ ಮುಸ್ಲಿಂ ಜಮಾಅತ್ ಈಸ್ಟ್ ಜಿಲ್ಲಾ ಸಮಿತಿ ಸದಸ್ಯ , ಯು.ಕೆ ಮುಹಮ್ಮದ್ ಹನೀಫ್ ಅವರ ಚಿಕ್ಕಪ್ಪ.


ಮೃತರು ಪತ್ನಿ ನೆಬಿಸ, ನಾಲ್ವರು ಪುತ್ರರಾದ ರಫೀಕ್, ಹನೀಫ್, ಅಬ್ದುಲ್ ಲೆತೀಫ್ ಮತ್ತು ಹಂಝ, ಪುತ್ರಿ ಮೈಮುನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.‌

Related posts

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆರವರ ಎಲ್ ಬಿಡಬ್ಲೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ಪುಸ್ತಕ ಬಿಡುಗಡೆ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!