25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

ಬೆಳ್ತಂಗಡಿ; ವೆನಿಲಾ ಕೃಷಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದು ಸುದೀರ್ಘ ವರ್ಷ ಕೃಷಿಯಲ್ಲೇ ಖುಷಿ ಕಂಡುಕೊಂಡಿದ್ದ ಪಜಕಜೆ
ಮಜಲು ಮನೆ ನಿವಾಸಿ ಅಬ್ದುಲ್ಲ (69) ಅವರು ಅಲ್ಪ ಕಾಲದ ಅಸೌಖ್ಯದಿಂದ ಮದ್ದಡ್ಕದ ಅವರ ಮಗ ಅಬ್ದುಲ್ ಲೆತೀಫ್ ಅವರ ನಿವಾಸದಲ್ಲಿ ಅ.25 ನಿಧನರಾಗಿದ್ದಾರೆ.

ಉಡುಪಿ‌ಯಲ್ಲಿ ಅವರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ಇತ್ತ ಮನೆಯಲ್ಲೂ ಕೃಷಿ ಚಟುವಟಿಕೆಯಲ್ಲಿ‌ ತೊಡಗಿಸಿಕೊಂಡಿದ್ದರು. ಮೃತರು ಕರ್ನಾಟಕ ಮುಸ್ಲಿಂ ಜಮಾಅತ್ ಈಸ್ಟ್ ಜಿಲ್ಲಾ ಸಮಿತಿ ಸದಸ್ಯ , ಯು.ಕೆ ಮುಹಮ್ಮದ್ ಹನೀಫ್ ಅವರ ಚಿಕ್ಕಪ್ಪ.


ಮೃತರು ಪತ್ನಿ ನೆಬಿಸ, ನಾಲ್ವರು ಪುತ್ರರಾದ ರಫೀಕ್, ಹನೀಫ್, ಅಬ್ದುಲ್ ಲೆತೀಫ್ ಮತ್ತು ಹಂಝ, ಪುತ್ರಿ ಮೈಮುನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.‌

Related posts

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

Suddi Udaya
error: Content is protected !!