32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

ಬೆಳ್ತಂಗಡಿ: ಹರಿದ್ವಾರದಲ್ಲಿ 5 ಸಲ ಶಾಸಕರಾಗಿ 3 ಸಲ ಮಂತ್ರಿಗಳಾಗಿ ಬಿಜೆಪಿ ಉತ್ತರಕಾಂಡದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪ್ರಸ್ತುತ ಹರಿದ್ವಾರದ ಶಾಸಕ ಹಿರಿಯ ಪ್ರಸಿದ್ಧ ರಾಜಕಾರಿಣಿಯ ಮದನ ಕೌಸಿಕ ರವರು ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಬ್ರಹ್ಮನಾಂದ ಸ್ವಾಮಿಗಳು ರನ್ನು ಬೇಟಿಯಾಗಿ ಆಶೀರ್ವಾದ ಪಡೆದು ಕೊಂಡರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!