ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಉಜಿರೆ: ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿಯ ಅನೀಶ್ ಎನ್.ಕೆ ಹಾಗೂ ಸೋಹನ್ ಶೆಟ್ಟಿ, ಎಂಟನೇ ತರಗತಿಯ ಮೊಹಮ್ಮದ್ ನುಮಾನ್ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅ.28 ರಂದು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ರೂರಲ್ ಐಟಿ ಕ್ವಿಜ್ ನಲ್ಲಿ ಭಾಗವಹಿಸಲಿರುವ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya
error: Content is protected !!