22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು ಮತ್ತು ಅಗಸ್ತ್ಯ ಅಂತರಾಷ್ಟ್ರೀಯ ಫೌಂಡೇಶನ್, ಬೆಂಗಳೂರು ಸಹಯೋಗದಲ್ಲಿ “ಮಿನಿ-ಅನ್ವೇಷಣಾ-2024 Present your Innovative Ideas”  ಕಾರ್ಯಕ್ರಮವನ್ನು ಅ.18 ರಂದು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಈ ಅನ್ವೇಷಣಾ ಕಾರ್ಯಕ್ರಮದಲ್ಲಿ ಒಟ್ಟು ೧೮೦ ವಿದ್ಯಾರ್ಥಿಗಳು 45 ತಂಡಗಳಾಗಿ ಭಾಗವಹಿಸಿದರು. ವಿವಿಧ ಸಮಸ್ಯೆಗಳಿಗೆ ತಂತ್ರಜ್ಞಾನದ ಅಳವಡಿಕೆ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ವಿದ್ಯಾರ್ಥಿಗಳು ತಮ್ಮ ನವೀನ ಕಲ್ಪನೆಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಂಶುಪಾಲರಾದ ಡಾ. ಆಶೋಕ್ ಕುಮಾರ್, ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥರಾದ ಡಾ. ಮಧುಸೂದನ ಮತ್ತು ನೇಮಕಾತಿ ಅಧಿಕಾರಿ ಡಾ. ಸುಬ್ರಮಣ್ಯ ತೋಳ್ಪಾಡಿತ್ತಾಯ ಉಪಸ್ಥಿತರಿದ್ದರು.

ಅಗಸ್ತ್ಯ ಫೌಂಡೇಶನ್‌ನ ಭಾಸ್ಕರ್, ಪ್ರೊಫೆಸರ್ ಡಾ. ಸಂದೀಪ್, MITE ಮೂಡಬಿದ್ರಿಯ ಅಸೋಸಿಯೇಟ್ ಪ್ರೊಫೆಸರ್ ಡಾ. ಶಿವರಾಮ್, ಕಾರ್ಯಕ್ರಮ ಸಂಯೋಜಕ ಡಾ. ಮೋಹನ್ ನಾಯ್ಕ ತೀರ್ಪುಗಾರರಾಗಿ ಸಹಕರಿಸಿದರು. ವಿಜೇತ ತಂಡಗಳಿಗೆ ಪ್ರಾಂಶುಪಾಲರು ನಗದು ಬಹುಮಾನ ವಿತರಿಸಿದರು.

ಡಾ. ಆಶೋಕ್ ಕುಮಾರ್
ಪ್ರಾಂಶುಪಾಲರು

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya
error: Content is protected !!