25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಉಜಿರೆ : ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಲಿಮಿಟೆಡ್ ಮತ್ತು ಕರ್ನಾಟಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ 25ನೇ ವರ್ಷದ ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆಯಲ್ಲಿ ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ರಾಜ್ಯಪಠ್ಯಕ್ರಮದ ಒಂಬತ್ತನೇ ತರಗತಿಯ ಸಚಿತ್ ಭಟ್, ದಿಶಾನ್ ಮತ್ತು ಎಂಟನೇ ತರಗತಿಯ ತನ್ಮಯ ಕೃಷ್ಣ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಅ.28 ರಂದು ಮೈಸೂರಿನ ಶಾರದ ವಿಲಾಸ ಶಿಕ್ಷಣ ಸಂಸ್ಥೆಗಳ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಕಾರ್ಯಕ್ರಮವಲ್ಲಿ ಭಾಗವಹಿಸಲಿದ್ದಾರೆ.

ಇವರಿಗೆ ಶಾಲಾ ಕಂಪ್ಯೂಟರ್ ಶಿಕ್ಷಕಿ ಸೌಮ್ಯ ರವರು ತರಬೇತಿ ನೀಡಿರುತ್ತಾರೆ. ಇವರನ್ನು ಶಾಲಾ ಮುಖ್ಯೋಪಾಧ್ಯಾಯನಿಯಾದ ವಿದ್ಯಾಲಕ್ಷ್ಮಿ ನಾಯಕ್ ಮತ್ತು ಶಿಕ್ಷಕವೃಂದ ಅಭಿನಂದಿಸಿದರು.

Related posts

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya
error: Content is protected !!