July 23, 2026
ನಿಧನ

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

ಬೆಳ್ತಂಗಡಿ ಕೆಇಬಿ ರಸ್ತೆಯ ನಿವಾಸಿ ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ (80ವ) ಇವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ದಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಇವರು ಸವಣಾಲು, ಬಂಗಾಡಿ,ಅಳದಂಗಡಿ, ಪಿಲ್ಯ, ಕೊಯ್ಯೂರು,ಮತ್ತು ಬೆಳ್ತಂಗಡಿ ತಾಲೂಕು ಕಛೇರಿಗಳಲ್ಲಿ ತಮ್ಮ ಗ್ರಾಮಕರಣಿಕ ವೃತ್ತಿಯನ್ನು ನಡೆಸಿದ್ದರು. ಇವರಿಗೆ ಪತ್ನಿ ಬೆಳ್ತಂಗಡಿ ಯ ನಿವೃತ್ತ ಶಿಕ್ಷಕಿ ಸುಲೋಚನಾ ಕುಲಕರ್ಣಿ, ಮಗಳು ಶುಭಲಕ್ಷ್ಮಿ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಮದ್ದಡ್ಕ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!