September 6, 2026
ನಿಧನ

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

ಬೆಳ್ತಂಗಡಿ ಕೆಇಬಿ ರಸ್ತೆಯ ನಿವಾಸಿ ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ (80ವ) ಇವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ದಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದ್ದಾರೆ.
ಇವರು ಸವಣಾಲು, ಬಂಗಾಡಿ,ಅಳದಂಗಡಿ, ಪಿಲ್ಯ, ಕೊಯ್ಯೂರು,ಮತ್ತು ಬೆಳ್ತಂಗಡಿ ತಾಲೂಕು ಕಛೇರಿಗಳಲ್ಲಿ ತಮ್ಮ ಗ್ರಾಮಕರಣಿಕ ವೃತ್ತಿಯನ್ನು ನಡೆಸಿದ್ದರು. ಇವರಿಗೆ ಪತ್ನಿ ಬೆಳ್ತಂಗಡಿ ಯ ನಿವೃತ್ತ ಶಿಕ್ಷಕಿ ಸುಲೋಚನಾ ಕುಲಕರ್ಣಿ, ಮಗಳು ಶುಭಲಕ್ಷ್ಮಿ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಕನ್ಯಾಡಿ ಸುಮತಿ ಎಸ್. ಜೈನ್ ನಿಧನ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya
error: Content is protected !!