April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನ ಮಿತ್ತಬಾಗಿಲು ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಹದಿನೈದು ದಿನಗಳ ಕಾಲ ನಡೆಯಿತು.

ಸಭಾಧ್ಯಕ್ಷತೆಯನ್ನು ದೇವಾಲಯದ ಆಡಳಿತಾಧಿಕಾರಿ ಮೋಹನ್ ಬಂಗೇರರವರು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮಿತ್ತಬಾಗಿಲು ಗ್ರಾಮದ ಗ್ರಾಮಕರಣಿರಾದ ಸಂತೋಷ್ ಹಾಗೂ ಸ್ಥಳೀಯರಾದ ಮೋಹನ್ ಪೂಜಾರಿ ಕಿಲ್ಲೂರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಂಪಾನಿಯೋ ಮುಖ್ಯಸ್ಥರಾದ ಪ್ರಭಾಕರ ಸಾಲಿಯಾನ್, ಸಿಬಂದಿಗಳಾದ ಕಾವ್ಯ, ಜ್ಯೋತಿ, ದಿವಾಕರ ಸಾಲಿಯಾನ್ ಇವರುಗಳನ್ನು ಶಾಲು ಹಾಕಿ ಫಲ ಪುಷ್ಪವನ್ನಿತ್ತು ಗೌರವಿಸಲಾಯಿತು. ಶಿಬಿರದಲ್ಲಿ ಮುನ್ನೂರಕ್ಕಿಂತಲೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು. ಸ್ಥಳೀಯರಾದ ಶ್ರೀಮತಿ ಮಲ್ಲಿಕಾರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅತಿಥಿ ಹಾಗೂ ಶಿಬಿರಾರ್ಥಿಗಳನ್ನು ನೇಮಿರಾಜ್ ಕಿಲ್ಲೂರು ಸ್ವಾಗತಿಸಿದರು. ಕೇಶವ ಪಡ್ಕೆಯವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ