22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

ಬೆಳ್ತಂಗಡಿ; ವೆನಿಲಾ ಕೃಷಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದು ಸುದೀರ್ಘ ವರ್ಷ ಕೃಷಿಯಲ್ಲೇ ಖುಷಿ ಕಂಡುಕೊಂಡಿದ್ದ ಪಜಕಜೆ
ಮಜಲು ಮನೆ ನಿವಾಸಿ ಅಬ್ದುಲ್ಲ (69) ಅವರು ಅಲ್ಪ ಕಾಲದ ಅಸೌಖ್ಯದಿಂದ ಮದ್ದಡ್ಕದ ಅವರ ಮಗ ಅಬ್ದುಲ್ ಲೆತೀಫ್ ಅವರ ನಿವಾಸದಲ್ಲಿ ಅ.25 ನಿಧನರಾಗಿದ್ದಾರೆ.

ಉಡುಪಿ‌ಯಲ್ಲಿ ಅವರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ಇತ್ತ ಮನೆಯಲ್ಲೂ ಕೃಷಿ ಚಟುವಟಿಕೆಯಲ್ಲಿ‌ ತೊಡಗಿಸಿಕೊಂಡಿದ್ದರು. ಮೃತರು ಕರ್ನಾಟಕ ಮುಸ್ಲಿಂ ಜಮಾಅತ್ ಈಸ್ಟ್ ಜಿಲ್ಲಾ ಸಮಿತಿ ಸದಸ್ಯ , ಯು.ಕೆ ಮುಹಮ್ಮದ್ ಹನೀಫ್ ಅವರ ಚಿಕ್ಕಪ್ಪ.


ಮೃತರು ಪತ್ನಿ ನೆಬಿಸ, ನಾಲ್ವರು ಪುತ್ರರಾದ ರಫೀಕ್, ಹನೀಫ್, ಅಬ್ದುಲ್ ಲೆತೀಫ್ ಮತ್ತು ಹಂಝ, ಪುತ್ರಿ ಮೈಮುನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.‌

Related posts

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!