September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

ಬೆಳ್ತಂಗಡಿ; ವೆನಿಲಾ ಕೃಷಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದು ಸುದೀರ್ಘ ವರ್ಷ ಕೃಷಿಯಲ್ಲೇ ಖುಷಿ ಕಂಡುಕೊಂಡಿದ್ದ ಪಜಕಜೆ
ಮಜಲು ಮನೆ ನಿವಾಸಿ ಅಬ್ದುಲ್ಲ (69) ಅವರು ಅಲ್ಪ ಕಾಲದ ಅಸೌಖ್ಯದಿಂದ ಮದ್ದಡ್ಕದ ಅವರ ಮಗ ಅಬ್ದುಲ್ ಲೆತೀಫ್ ಅವರ ನಿವಾಸದಲ್ಲಿ ಅ.25 ನಿಧನರಾಗಿದ್ದಾರೆ.

ಉಡುಪಿ‌ಯಲ್ಲಿ ಅವರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ಇತ್ತ ಮನೆಯಲ್ಲೂ ಕೃಷಿ ಚಟುವಟಿಕೆಯಲ್ಲಿ‌ ತೊಡಗಿಸಿಕೊಂಡಿದ್ದರು. ಮೃತರು ಕರ್ನಾಟಕ ಮುಸ್ಲಿಂ ಜಮಾಅತ್ ಈಸ್ಟ್ ಜಿಲ್ಲಾ ಸಮಿತಿ ಸದಸ್ಯ , ಯು.ಕೆ ಮುಹಮ್ಮದ್ ಹನೀಫ್ ಅವರ ಚಿಕ್ಕಪ್ಪ.


ಮೃತರು ಪತ್ನಿ ನೆಬಿಸ, ನಾಲ್ವರು ಪುತ್ರರಾದ ರಫೀಕ್, ಹನೀಫ್, ಅಬ್ದುಲ್ ಲೆತೀಫ್ ಮತ್ತು ಹಂಝ, ಪುತ್ರಿ ಮೈಮುನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.‌

Related posts

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya
error: Content is protected !!