22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

ಬೆಳ್ತಂಗಡಿ :ಬದ್ಯಾರ್ ನಿವಾಸಿ ಶ್ರೀಯುತ ಪ್ರಕಾಶ್ ಇವರಿಗೆ ತುರ್ತು ಮೊಣಕಾಲಿನ (Limb)ಅವಶ್ಯಕತೆಯನ್ನು ಮನಗಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸುಮಾರು 42000 ರೂಪಾಯಿ ಮೊತ್ತದ ಕೃತಕ ಕಾಲಿನ ವ್ಯವಸ್ಥೆಯನ್ನು ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನೀಡಿದರು … ಈ ಸಂದರ್ಭದಲ್ಲಿ ವಿಜಯ ಕ್ರೆಡಿಟ್ ಸೊಸೈಟಿ ಇದರ ಅಧ್ಯಕ್ಷರಾದ ಶ್ರೀಯುತ ಜಯರಾಮ್ ಶೆಟ್ಟಿ ಮತ್ತು ಪಡ೦ಗಡಿ ಗ್ರಾ ಪ ಇದರ ಪೂರ್ವಾಧಕ್ಷರಾದ ಶ್ರೀಮತಿ ಮೀನಾಕ್ಷಿ ಶೆಟ್ಟಿ. ಲಯನ್ಸ್ ಕ್ಲಬ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು……

Related posts

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!