23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

ಬೆಳ್ತಂಗಡಿ: ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ಮದ್ದಡ್ಕ (58ವ) ಅವರು ಅಲ್ಪಕಾಲದ ಅಸೌಖ್ಯದಿಂದ ಅ.26 ರಂದು ನಿಧನರಾದರು.

ಇವರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು,ಎಲ್ಲರೊಂದಿಗೂ‌ ಆತ್ಮೀಯರಾಗಿದ್ದರು.

ಮೃತರು ಪತಿ ಅಣ್ಣಿ ಪೂಜಾರಿ, ಪುತ್ರಿ ಭಾರತಿ, ಪುತ್ರರಾದ ಸಂತೋಷ್ ಪೂಜಾರಿ, ಪ್ರಕಾಶ್, ರಂಜಿತ್, ಸಮಂತ್, ಸೊಸೆಯಂದಿರು, ಅಳಿಯ,ಮೊಮ್ಮಕ್ಕಳು, ಓರ್ವ ಸಹೋದರ ಹಾಗೂ 4 ಜನ ಸಹೋದರಿಯರು ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya
error: Content is protected !!