32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

ಬೆಳ್ತಂಗಡಿ :ಬದ್ಯಾರ್ ನಿವಾಸಿ ಶ್ರೀಯುತ ಪ್ರಕಾಶ್ ಇವರಿಗೆ ತುರ್ತು ಮೊಣಕಾಲಿನ (Limb)ಅವಶ್ಯಕತೆಯನ್ನು ಮನಗಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸುಮಾರು 42000 ರೂಪಾಯಿ ಮೊತ್ತದ ಕೃತಕ ಕಾಲಿನ ವ್ಯವಸ್ಥೆಯನ್ನು ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನೀಡಿದರು … ಈ ಸಂದರ್ಭದಲ್ಲಿ ವಿಜಯ ಕ್ರೆಡಿಟ್ ಸೊಸೈಟಿ ಇದರ ಅಧ್ಯಕ್ಷರಾದ ಶ್ರೀಯುತ ಜಯರಾಮ್ ಶೆಟ್ಟಿ ಮತ್ತು ಪಡ೦ಗಡಿ ಗ್ರಾ ಪ ಇದರ ಪೂರ್ವಾಧಕ್ಷರಾದ ಶ್ರೀಮತಿ ಮೀನಾಕ್ಷಿ ಶೆಟ್ಟಿ. ಲಯನ್ಸ್ ಕ್ಲಬ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು……

Related posts

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!