31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

ಬೆಳ್ತಂಗಡಿ :ಬದ್ಯಾರ್ ನಿವಾಸಿ ಶ್ರೀಯುತ ಪ್ರಕಾಶ್ ಇವರಿಗೆ ತುರ್ತು ಮೊಣಕಾಲಿನ (Limb)ಅವಶ್ಯಕತೆಯನ್ನು ಮನಗಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸುಮಾರು 42000 ರೂಪಾಯಿ ಮೊತ್ತದ ಕೃತಕ ಕಾಲಿನ ವ್ಯವಸ್ಥೆಯನ್ನು ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನೀಡಿದರು … ಈ ಸಂದರ್ಭದಲ್ಲಿ ವಿಜಯ ಕ್ರೆಡಿಟ್ ಸೊಸೈಟಿ ಇದರ ಅಧ್ಯಕ್ಷರಾದ ಶ್ರೀಯುತ ಜಯರಾಮ್ ಶೆಟ್ಟಿ ಮತ್ತು ಪಡ೦ಗಡಿ ಗ್ರಾ ಪ ಇದರ ಪೂರ್ವಾಧಕ್ಷರಾದ ಶ್ರೀಮತಿ ಮೀನಾಕ್ಷಿ ಶೆಟ್ಟಿ. ಲಯನ್ಸ್ ಕ್ಲಬ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು……

Related posts

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸರಳ ನಿಧನ

Suddi Udaya

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya
error: Content is protected !!