24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

ಬೆಳ್ತಂಗಡಿ :ಬದ್ಯಾರ್ ನಿವಾಸಿ ಶ್ರೀಯುತ ಪ್ರಕಾಶ್ ಇವರಿಗೆ ತುರ್ತು ಮೊಣಕಾಲಿನ (Limb)ಅವಶ್ಯಕತೆಯನ್ನು ಮನಗಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸುಮಾರು 42000 ರೂಪಾಯಿ ಮೊತ್ತದ ಕೃತಕ ಕಾಲಿನ ವ್ಯವಸ್ಥೆಯನ್ನು ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನೀಡಿದರು … ಈ ಸಂದರ್ಭದಲ್ಲಿ ವಿಜಯ ಕ್ರೆಡಿಟ್ ಸೊಸೈಟಿ ಇದರ ಅಧ್ಯಕ್ಷರಾದ ಶ್ರೀಯುತ ಜಯರಾಮ್ ಶೆಟ್ಟಿ ಮತ್ತು ಪಡ೦ಗಡಿ ಗ್ರಾ ಪ ಇದರ ಪೂರ್ವಾಧಕ್ಷರಾದ ಶ್ರೀಮತಿ ಮೀನಾಕ್ಷಿ ಶೆಟ್ಟಿ. ಲಯನ್ಸ್ ಕ್ಲಬ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು……

Related posts

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರಿಗೆ‌ ಅಭಿನಂದನೆ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya
error: Content is protected !!