23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

ಬೆಳ್ತಂಗಡಿ :ಬದ್ಯಾರ್ ನಿವಾಸಿ ಶ್ರೀಯುತ ಪ್ರಕಾಶ್ ಇವರಿಗೆ ತುರ್ತು ಮೊಣಕಾಲಿನ (Limb)ಅವಶ್ಯಕತೆಯನ್ನು ಮನಗಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸುಮಾರು 42000 ರೂಪಾಯಿ ಮೊತ್ತದ ಕೃತಕ ಕಾಲಿನ ವ್ಯವಸ್ಥೆಯನ್ನು ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನೀಡಿದರು … ಈ ಸಂದರ್ಭದಲ್ಲಿ ವಿಜಯ ಕ್ರೆಡಿಟ್ ಸೊಸೈಟಿ ಇದರ ಅಧ್ಯಕ್ಷರಾದ ಶ್ರೀಯುತ ಜಯರಾಮ್ ಶೆಟ್ಟಿ ಮತ್ತು ಪಡ೦ಗಡಿ ಗ್ರಾ ಪ ಇದರ ಪೂರ್ವಾಧಕ್ಷರಾದ ಶ್ರೀಮತಿ ಮೀನಾಕ್ಷಿ ಶೆಟ್ಟಿ. ಲಯನ್ಸ್ ಕ್ಲಬ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು……

Related posts

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya
error: Content is protected !!