September 6, 2026
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

ಬೆಳ್ತಂಗಡಿ :ಬದ್ಯಾರ್ ನಿವಾಸಿ ಶ್ರೀಯುತ ಪ್ರಕಾಶ್ ಇವರಿಗೆ ತುರ್ತು ಮೊಣಕಾಲಿನ (Limb)ಅವಶ್ಯಕತೆಯನ್ನು ಮನಗಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸುಮಾರು 42000 ರೂಪಾಯಿ ಮೊತ್ತದ ಕೃತಕ ಕಾಲಿನ ವ್ಯವಸ್ಥೆಯನ್ನು ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನೀಡಿದರು … ಈ ಸಂದರ್ಭದಲ್ಲಿ ವಿಜಯ ಕ್ರೆಡಿಟ್ ಸೊಸೈಟಿ ಇದರ ಅಧ್ಯಕ್ಷರಾದ ಶ್ರೀಯುತ ಜಯರಾಮ್ ಶೆಟ್ಟಿ ಮತ್ತು ಪಡ೦ಗಡಿ ಗ್ರಾ ಪ ಇದರ ಪೂರ್ವಾಧಕ್ಷರಾದ ಶ್ರೀಮತಿ ಮೀನಾಕ್ಷಿ ಶೆಟ್ಟಿ. ಲಯನ್ಸ್ ಕ್ಲಬ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು……

Related posts

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya
error: Content is protected !!