25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

ಬಂಗಾಡಿ ಸಹಕಾರಿ ಸಂಘದ ನಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ಶಿವಪಾರ್ವತಿ ನವೋದಯ ಸ್ವ ಸಹಾಯ ಗುಂಪಿನ ಸದಸ್ಯೆ ಕಮಲಾ ಅವರು ವಾಹನ ಅಪಘಾತದಿಂದ ಮೃತಪಟ್ಟಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೈತನ್ಯ ವಿಮಾ ಯೋಜನೆಯಡಿಯಲ್ಲಿ ಮಂಜೂರಾದ ಒಂದು ಲಕ್ಷ ರೂ. ಮೊತ್ತದ ಚೆಕ್ ನ್ನು ಅವರ ಕುಟುಂಬಸ್ಥರಿಗೆ ಬಂಗಾಡಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ ಇವರು ಹಾಸ್ತಾoತರಿಸಿದರು.

ಮೃತರ ನಾಮಿನಿ ಯಾಗಿದ್ದ ಅವರ ಪತಿ ನಾವೂರಿನ ಸಂಜೀವ ಮಲೆಕುಡಿಯ, ಹಾಗೂ ಅವರ ಪುತ್ರ ರಮೇಶ್ ಮಲೆಕುಡಿಯ ಪರಿಹಾರದ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಹಕಾರಿ‌ಸಂಘದ ಸಿಇಒ ದಯಾನಂದ ಶೆಟ್ಟಿಗಾರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ, ಸಿಬ್ಬಂದಿಗಳಾದ ರಮಾನಂದ ಮತ್ತು ಮಂಜುನಾಥ ಗೌಡ, ನವೋದಯ ಸಿಬ್ಬಂದಿಗಳಾದ ಸುಮಿತ್ರಾ ಬಂಗಾಡಿ ಮತ್ತು ಜಯರಾಮ ಬಂಗಾಡಿ ಉಪಸ್ಥಿತರಿದ್ದರು.

Related posts

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!