ಗ್ರಾಮಾಂತರ ಸುದ್ದಿ

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

ಬಂಗಾಡಿ ಸಹಕಾರಿ ಸಂಘದ ನಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ಶಿವಪಾರ್ವತಿ ನವೋದಯ ಸ್ವ ಸಹಾಯ ಗುಂಪಿನ ಸದಸ್ಯೆ ಕಮಲಾ ಅವರು ವಾಹನ ಅಪಘಾತದಿಂದ ಮೃತಪಟ್ಟಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೈತನ್ಯ ವಿಮಾ ಯೋಜನೆಯಡಿಯಲ್ಲಿ ಮಂಜೂರಾದ ಒಂದು ಲಕ್ಷ ರೂ. ಮೊತ್ತದ ಚೆಕ್ ನ್ನು ಅವರ ಕುಟುಂಬಸ್ಥರಿಗೆ ಬಂಗಾಡಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ ಇವರು ಹಾಸ್ತಾoತರಿಸಿದರು.

ಮೃತರ ನಾಮಿನಿ ಯಾಗಿದ್ದ ಅವರ ಪತಿ ನಾವೂರಿನ ಸಂಜೀವ ಮಲೆಕುಡಿಯ, ಹಾಗೂ ಅವರ ಪುತ್ರ ರಮೇಶ್ ಮಲೆಕುಡಿಯ ಪರಿಹಾರದ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಹಕಾರಿ‌ಸಂಘದ ಸಿಇಒ ದಯಾನಂದ ಶೆಟ್ಟಿಗಾರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ, ಸಿಬ್ಬಂದಿಗಳಾದ ರಮಾನಂದ ಮತ್ತು ಮಂಜುನಾಥ ಗೌಡ, ನವೋದಯ ಸಿಬ್ಬಂದಿಗಳಾದ ಸುಮಿತ್ರಾ ಬಂಗಾಡಿ ಮತ್ತು ಜಯರಾಮ ಬಂಗಾಡಿ ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಕಳೆಂಜ: ಬರೆಮೇಲು ನಿವಾಸಿ ಗಣಪನ ಗೌಡ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!