September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

ಉಜಿರೆ: ಸ್ವದೇಶಿ ವಸ್ತುಗಳಿಗೆ ಮಾನ್ಯತೆ ನೀಡಿದ ಸಂಸ್ಥೆ ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ನಡೆಯಲಿದೆ.

ರೂ. 1000/-ಕ್ಕೂ ಅಧಿಕ ಮೊತ್ತದ ವಸ್ತು ಖರೀದಿಸಿದರೆ ಪದ್ಮಶ್ರೀ ಬೆಳಕಿನ ಉತ್ಸವದ ಲಕ್ಕಿ ಕೂಪನ್ ಪಡೆಯಬಹುದು. ಒಟ್ಟು 24 ಬಹುಮಾನಗಳು ಪಡೆಯುವ ಅವಕಾಶ, ನ.30 ಕೊನೆಯ ದಿನ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಪ್ರಥಮ ಬಹುಮಾನ 32 ಇಂಚಿನ LED TV, ದ್ವಿತೀಯ ಬಹುಮಾನ ಫಿಲಿಪ್ಸ್ ಮಿಕ್ಸರ್ ಗ್ರೈಂಡರ್, ಮೂರನೇ ಬಹುಮಾನ ಉಷಾ ಟೇಬಲ್ ಫ್ಯಾನ್, ನಾಲ್ಕನೇ ಬಹುಮಾನ 3 Itr ಪ್ರೆಸ್ಟೀಜ್ ಕುಕ್ಕರ್, ಐದನೇ ಬಹುಮಾನ ಕ್ರಾಂಮಾನ್ ಐರನ್ ಬಾಕ್ಸ್, ಹಾಗೂ 19 ವಿಶೇಷ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಬಹುದು.

Related posts

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಶಾಸಕ ಹರೀಶ್ ಪೂಂಜಾರ ಮುತುವರ್ಜಿಯಿಂದ ಇಲಂತಿಲ ಪಿದಮಲೆಯಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ತಾತ್ಕಾಲಿಕ ಮುಕ್ತಿ

Suddi Udaya
error: Content is protected !!