30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಕಕ್ಕಿಂಜೆ: ಹಯಾತುಲ್ ಇಸ್ಲಾಂ ಮದರಸ ಬೀಟಿಗೆ (ಕಕ್ಕಿಂಜೆ) ಇದರ ವಾರ್ಷಿಕ ಮಹಾಸಭೆಯು ಅ.26 ರಂದು ಮದರಸಾ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ನೂತನ 2024-25 ರ ಸಾಲಿನ ಕಮಿಟಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಸಂಶುದ್ದೀನ್ ಡಿ ಕೆ, ಪ್ರಧಾನ ಕಾರ್ಯದರ್ಶಿಯಾಗಿ ಅಹಮ್ಮದ್ ಕಬೀರ್ ಬೀಟಿಗೆ, ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ಅಹಮ್ಮದ್ ಕುಂಞ ಮುಸ್ಲಿಯಾರ್, ಉಪಾಧ್ಯಕ್ಷರಾಗಿ ಖಾದರ್(ಪುತ್ತು), ಜೊತೆ ಕಾರ್ಯದರ್ಶಿಯಾಗಿ ಸಂಶುದ್ದೀನ್ ಲವ್‌ ಲೈಟ್ , ಕೋಶಾಧಿಕಾರಿಯಾಗಿ ಸಿದ್ದೀಕ್ ಯು ಪಿ, ಹಾಗೂ ಲೆಕ್ಕಪರಿಶೋಧಕರಾಗಿ ಝುಭೈರ್ ಎ.ಕೆ ಆಯ್ಕೆಯಾದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya
error: Content is protected !!