March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

ಚಾರ್ಮಾಡಿ: ಪಶ್ಚಿಮ ಘಟ್ಟದ ವಲಯದ ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ಸಮಿತಿ ರಚನಾ ಸಭೆಯಲ್ಲಿ ತಾಲೂಕು ಜನಾಹಿತ ರಕ್ಷಣಾ ವೇದಿಕೆ ಸಮಿತಿ ಸದಸ್ಯ ಕೊರಗಪ್ಪ ಗೌಡ ಅರಣ್ಯಪಾದೆ ಭಾಗವಹಿಸಿದರು.

ಸಮಿತಿಯ ಸಂಚಾಲಕರಾಗಿ ಕೃಷ್ಣರಾವ್ ಕೋಡಿತ್ತಿಲು, ದಿನೇಶ್ ಮೂಡಾಯ್ ಬೆಟ್ಟು, ಅದ್ದು ಚಾರ್ಮಾಡಿ, ಲತೀಪ್ ಪರ್ಲಾಣಿ., ಸುರೇಶ್ ಮಾರಂಗಾಯಿ, ಮಂಜುನಾಥ, ರೂಪ ಅನ್ನರು, ಕೃಷ್ಣಪ್ಪ ಅಣ್ಣಾರು, ಸರೋಜಿನಿ ಬರಮೇಲು, ಪುರುಷೋತ್ತಮ ಹೊಸಮಠ, ಗಣೇಶ್ ಕೋಟ್ಯಾನ್ ಗಾಂಧಿನಗರ, ಪ್ರಸಾದ್ ಅಡಿಮಾರು, ಪ್ರವೀಣ್ ಅಲ್ಲದಕಾಡು, ಸಿದ್ದಿಕ್ ಬೀಟಿಗೆ ಹಾಗೂ ಸಲಹೆಗಾರರಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಾರದ ಹಣಿಯೂರು ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿವಿನ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya
error: Content is protected !!