ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

ಚಾರ್ಮಾಡಿ: ಪಶ್ಚಿಮ ಘಟ್ಟದ ವಲಯದ ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ಸಮಿತಿ ರಚನಾ ಸಭೆಯಲ್ಲಿ ತಾಲೂಕು ಜನಾಹಿತ ರಕ್ಷಣಾ ವೇದಿಕೆ ಸಮಿತಿ ಸದಸ್ಯ ಕೊರಗಪ್ಪ ಗೌಡ ಅರಣ್ಯಪಾದೆ ಭಾಗವಹಿಸಿದರು.

ಸಮಿತಿಯ ಸಂಚಾಲಕರಾಗಿ ಕೃಷ್ಣರಾವ್ ಕೋಡಿತ್ತಿಲು, ದಿನೇಶ್ ಮೂಡಾಯ್ ಬೆಟ್ಟು, ಅದ್ದು ಚಾರ್ಮಾಡಿ, ಲತೀಪ್ ಪರ್ಲಾಣಿ., ಸುರೇಶ್ ಮಾರಂಗಾಯಿ, ಮಂಜುನಾಥ, ರೂಪ ಅನ್ನರು, ಕೃಷ್ಣಪ್ಪ ಅಣ್ಣಾರು, ಸರೋಜಿನಿ ಬರಮೇಲು, ಪುರುಷೋತ್ತಮ ಹೊಸಮಠ, ಗಣೇಶ್ ಕೋಟ್ಯಾನ್ ಗಾಂಧಿನಗರ, ಪ್ರಸಾದ್ ಅಡಿಮಾರು, ಪ್ರವೀಣ್ ಅಲ್ಲದಕಾಡು, ಸಿದ್ದಿಕ್ ಬೀಟಿಗೆ ಹಾಗೂ ಸಲಹೆಗಾರರಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಾರದ ಹಣಿಯೂರು ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿವಿನ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!