July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

ಚಾರ್ಮಾಡಿ: ಪಶ್ಚಿಮ ಘಟ್ಟದ ವಲಯದ ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ಸಮಿತಿ ರಚನಾ ಸಭೆಯಲ್ಲಿ ತಾಲೂಕು ಜನಾಹಿತ ರಕ್ಷಣಾ ವೇದಿಕೆ ಸಮಿತಿ ಸದಸ್ಯ ಕೊರಗಪ್ಪ ಗೌಡ ಅರಣ್ಯಪಾದೆ ಭಾಗವಹಿಸಿದರು.

ಸಮಿತಿಯ ಸಂಚಾಲಕರಾಗಿ ಕೃಷ್ಣರಾವ್ ಕೋಡಿತ್ತಿಲು, ದಿನೇಶ್ ಮೂಡಾಯ್ ಬೆಟ್ಟು, ಅದ್ದು ಚಾರ್ಮಾಡಿ, ಲತೀಪ್ ಪರ್ಲಾಣಿ., ಸುರೇಶ್ ಮಾರಂಗಾಯಿ, ಮಂಜುನಾಥ, ರೂಪ ಅನ್ನರು, ಕೃಷ್ಣಪ್ಪ ಅಣ್ಣಾರು, ಸರೋಜಿನಿ ಬರಮೇಲು, ಪುರುಷೋತ್ತಮ ಹೊಸಮಠ, ಗಣೇಶ್ ಕೋಟ್ಯಾನ್ ಗಾಂಧಿನಗರ, ಪ್ರಸಾದ್ ಅಡಿಮಾರು, ಪ್ರವೀಣ್ ಅಲ್ಲದಕಾಡು, ಸಿದ್ದಿಕ್ ಬೀಟಿಗೆ ಹಾಗೂ ಸಲಹೆಗಾರರಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಾರದ ಹಣಿಯೂರು ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿವಿನ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಜು12:ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭ: ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ವಿತರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya
error: Content is protected !!