July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

ಗುರುವಾಯನಕೆರೆ :ಬಿಜೆಪಿ ಸಾಮಾನ್ಯ ಕಾರ್ಯಕರ್ತ ನಾರಾಯಣ ಆಚಾರ್ಯರವರಿಗೆ ನುಡಿ ನಮನ ಕಾರ್ಯಕ್ರಮ ಅ. 27ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರಗಿತು.


ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಸಾಮರಸ್ಯ ಪ್ರಮುಖ್ ಸುರೇಶ್ ಪರ್ಕಳ
ನುಡಿನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಸುದರ್ಶನ್, ಪಕ್ಷದ ಹಿರಿಯರಾದ ಪ್ರಸಾದ್ ಕುಮಾರ್, ಸಂಘ ಚಾಲಕರಾದ ಗಣೇಶ್ ಭಟ್ ಕಾಂತಜೆ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಗೋಪಿನಾಥ್, ಪಕ್ಷದ ಹಿರಿಯರಾದ ಸದಾನಂದ ಪೂಜಾರಿ, ಅಶೋಕ್ ಗೋವಿಯಸ್ ಹಾಗೂ ಪಕ್ಷದವರು ಹಿತೈಷಿಗಳು, ನಾರಾಯಣ ಆಚಾರ್ಯ ಅವರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.


ಪ್ರಭಾಕರ್ ಉಪ್ಪಡ್ಕ ಸ್ವಾಗತ ಪ್ರಸ್ತಾವಿಸಿ. ನಿತಿನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!