July 24, 2026
ಕ್ರೀಡಾ ಸುದ್ದಿ

ಮೂಡಿಗೆರೆಯಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ:ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆದ್ವೀತಿಯ ಬಹುಮಾನ ಹಾಗೂ ಟ್ರೋಫಿ

ಲಾಲ : ಶ್ರೀ ಶಬರಿ ಸ್ಪೋರ್ಟ್ಸ್ ಹಾಗೂ ಮೇದಾ ಸ್ಪೋರ್ಟ್ಸ್ ಕ್ಲಬ್ ಮೂಡಿಗೆರೆ ಇದರ ವತಿಯಿಂದ ಅ.೨೭ರಂದು ನಡೆದ ೨೦೨೪ನೇ ಸಾಲಿನ ಆದ್ದೂರಿ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ನೌಕರ ಶಿವಕುಮಾರ್ ತಂಡ ಉತ್ತಮ ಪ್ರದರ್ಶನ ನೀಡಿ ಜಯಗಳಿದೆ. ತಂಡದ ಸದಸ್ಯರನ್ನು ಶಕ್ತಿ ಪೀಠ ಕೊರಗಜ್ಜ ದೈವದ ಗುಡಿಯ ಆಡಳಿತ ಮೊಕ್ತೇಸರರಾದ ಸೀತಾರಾಮ ಬೈರರವರು ಅಭಿನಂದಿಸಿದ್ದಾರೆ.

Related posts

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya
error: Content is protected !!