23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

ಬೆಳ್ತಂಗಡಿ: ಇಲ್ಲಿಯ ಸಾವ್ಯ ಗ್ರಾಮದ ಶಾಂತೇಲು ಹೊಳೆಯಿಂದ ಅಕ್ರಮವಾಗಿ ಮರಳು ಸಾಗಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ಶಾಂತೇಲು ಹೊಳೆಯಿಂದ ಯಾವುದೇ ಪರವಾನಿಗೆ ಇಲ್ಲದೆ, ಅಕ್ರಮವಾಗಿ ಮರಳು ಸಾಗುತ್ತಿದ್ದವರನ್ನು ವೇಣೂರು ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್ ರವರ ತಂಡ ದಾಳಿ ಮಾಡಿ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

Related posts

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya
error: Content is protected !!