22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

ಬೆಳ್ತಂಗಡಿ: ಇಲ್ಲಿಯ ಸಾವ್ಯ ಗ್ರಾಮದ ಶಾಂತೇಲು ಹೊಳೆಯಿಂದ ಅಕ್ರಮವಾಗಿ ಮರಳು ಸಾಗಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ಶಾಂತೇಲು ಹೊಳೆಯಿಂದ ಯಾವುದೇ ಪರವಾನಿಗೆ ಇಲ್ಲದೆ, ಅಕ್ರಮವಾಗಿ ಮರಳು ಸಾಗುತ್ತಿದ್ದವರನ್ನು ವೇಣೂರು ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್ ರವರ ತಂಡ ದಾಳಿ ಮಾಡಿ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

Related posts

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya
error: Content is protected !!