July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿಯಲ್ಲಿ ಡಿ. 7 ಶನಿವಾರದಂದು ನಡೆಯುವ ಬಗ್ಗೆ ಪೂರ್ವಾಭಾವಿ ಸಭೆಯು ಕಂಬಳ ವಠಾರದಲ್ಲಿ ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿಯವರ ಉಪಸ್ಥಿತಿಯಲ್ಲಿ ಜರಗಿತು.

ಕಂಬಳ ಕರೆಯ ಸುತ್ತಮುತ್ತಲಿನ ಕೆಲಸ ಕಾರ್ಯಗಳು ಶೀಘ್ರವಾಗಿ ಪ್ರಾರಂಭಿಸಿ ಅತೀ ಕುದಿ ಕಂಬಳ ಪ್ರಾರಂಭಗೊಳ್ಳಲಿದೆ. ವಿವಿಧ ತಂಡದ ಸದಸ್ಯರು ಶ್ರಮದಾನದ ಮೂಲಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಕಳೆದ ವರ್ಷ ಕಂಬಳಕ್ಕೆ ಸಹಕರಿಸಿದವರನ್ನು ಅಭಿನಂದಿಸಲಾಯಿತು.

ಸಮಿತಿಯ ಹಿರಿಯ ಸಂಘಟಕರು, ಸ್ಥಳ ದಾನಿಗಳು, ಕಂಬಳ ಸಮಿತಿಯ ಎಲ್ಲಾ ಪದಾಧಿಕಾರಿಗಳು, ವಿವಿಧ ಭಜನಾ ಮಂಡಳಿ ಮತ್ತು ಸಂಘ ಸಂಸ್ಥೆಯ ಸದಸ್ಯರು ಸೂಕ್ತ ಸಲಹೆ ನೀಡಿದರು.

Related posts

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya
error: Content is protected !!