25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

ಬಂಗಾಡಿ ಸಹಕಾರಿ ಸಂಘದ ನಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ಶಿವಪಾರ್ವತಿ ನವೋದಯ ಸ್ವ ಸಹಾಯ ಗುಂಪಿನ ಸದಸ್ಯೆ ಕಮಲಾ ಅವರು ವಾಹನ ಅಪಘಾತದಿಂದ ಮೃತಪಟ್ಟಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೈತನ್ಯ ವಿಮಾ ಯೋಜನೆಯಡಿಯಲ್ಲಿ ಮಂಜೂರಾದ ಒಂದು ಲಕ್ಷ ರೂ. ಮೊತ್ತದ ಚೆಕ್ ನ್ನು ಅವರ ಕುಟುಂಬಸ್ಥರಿಗೆ ಬಂಗಾಡಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ ಇವರು ಹಾಸ್ತಾoತರಿಸಿದರು.

ಮೃತರ ನಾಮಿನಿ ಯಾಗಿದ್ದ ಅವರ ಪತಿ ನಾವೂರಿನ ಸಂಜೀವ ಮಲೆಕುಡಿಯ, ಹಾಗೂ ಅವರ ಪುತ್ರ ರಮೇಶ್ ಮಲೆಕುಡಿಯ ಪರಿಹಾರದ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಹಕಾರಿ‌ಸಂಘದ ಸಿಇಒ ದಯಾನಂದ ಶೆಟ್ಟಿಗಾರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ, ಸಿಬ್ಬಂದಿಗಳಾದ ರಮಾನಂದ ಮತ್ತು ಮಂಜುನಾಥ ಗೌಡ, ನವೋದಯ ಸಿಬ್ಬಂದಿಗಳಾದ ಸುಮಿತ್ರಾ ಬಂಗಾಡಿ ಮತ್ತು ಜಯರಾಮ ಬಂಗಾಡಿ ಉಪಸ್ಥಿತರಿದ್ದರು.

Related posts

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya
error: Content is protected !!