23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

ಬಂಗಾಡಿ ಸಹಕಾರಿ ಸಂಘದ ನಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ಶಿವಪಾರ್ವತಿ ನವೋದಯ ಸ್ವ ಸಹಾಯ ಗುಂಪಿನ ಸದಸ್ಯೆ ಕಮಲಾ ಅವರು ವಾಹನ ಅಪಘಾತದಿಂದ ಮೃತಪಟ್ಟಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೈತನ್ಯ ವಿಮಾ ಯೋಜನೆಯಡಿಯಲ್ಲಿ ಮಂಜೂರಾದ ಒಂದು ಲಕ್ಷ ರೂ. ಮೊತ್ತದ ಚೆಕ್ ನ್ನು ಅವರ ಕುಟುಂಬಸ್ಥರಿಗೆ ಬಂಗಾಡಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ ಇವರು ಹಾಸ್ತಾoತರಿಸಿದರು.

ಮೃತರ ನಾಮಿನಿ ಯಾಗಿದ್ದ ಅವರ ಪತಿ ನಾವೂರಿನ ಸಂಜೀವ ಮಲೆಕುಡಿಯ, ಹಾಗೂ ಅವರ ಪುತ್ರ ರಮೇಶ್ ಮಲೆಕುಡಿಯ ಪರಿಹಾರದ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಹಕಾರಿ‌ಸಂಘದ ಸಿಇಒ ದಯಾನಂದ ಶೆಟ್ಟಿಗಾರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ, ಸಿಬ್ಬಂದಿಗಳಾದ ರಮಾನಂದ ಮತ್ತು ಮಂಜುನಾಥ ಗೌಡ, ನವೋದಯ ಸಿಬ್ಬಂದಿಗಳಾದ ಸುಮಿತ್ರಾ ಬಂಗಾಡಿ ಮತ್ತು ಜಯರಾಮ ಬಂಗಾಡಿ ಉಪಸ್ಥಿತರಿದ್ದರು.

Related posts

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya
error: Content is protected !!