July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

ಉಜಿರೆ: ಸ್ವದೇಶಿ ವಸ್ತುಗಳಿಗೆ ಮಾನ್ಯತೆ ನೀಡಿದ ಸಂಸ್ಥೆ ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ನಡೆಯಲಿದೆ.

ರೂ. 1000/-ಕ್ಕೂ ಅಧಿಕ ಮೊತ್ತದ ವಸ್ತು ಖರೀದಿಸಿದರೆ ಪದ್ಮಶ್ರೀ ಬೆಳಕಿನ ಉತ್ಸವದ ಲಕ್ಕಿ ಕೂಪನ್ ಪಡೆಯಬಹುದು. ಒಟ್ಟು 24 ಬಹುಮಾನಗಳು ಪಡೆಯುವ ಅವಕಾಶ, ನ.30 ಕೊನೆಯ ದಿನ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಪ್ರಥಮ ಬಹುಮಾನ 32 ಇಂಚಿನ LED TV, ದ್ವಿತೀಯ ಬಹುಮಾನ ಫಿಲಿಪ್ಸ್ ಮಿಕ್ಸರ್ ಗ್ರೈಂಡರ್, ಮೂರನೇ ಬಹುಮಾನ ಉಷಾ ಟೇಬಲ್ ಫ್ಯಾನ್, ನಾಲ್ಕನೇ ಬಹುಮಾನ 3 Itr ಪ್ರೆಸ್ಟೀಜ್ ಕುಕ್ಕರ್, ಐದನೇ ಬಹುಮಾನ ಕ್ರಾಂಮಾನ್ ಐರನ್ ಬಾಕ್ಸ್, ಹಾಗೂ 19 ವಿಶೇಷ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಬಹುದು.

Related posts

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya
error: Content is protected !!