22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಕಕ್ಕಿಂಜೆ: ಹಯಾತುಲ್ ಇಸ್ಲಾಂ ಮದರಸ ಬೀಟಿಗೆ (ಕಕ್ಕಿಂಜೆ) ಇದರ ವಾರ್ಷಿಕ ಮಹಾಸಭೆಯು ಅ.26 ರಂದು ಮದರಸಾ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ನೂತನ 2024-25 ರ ಸಾಲಿನ ಕಮಿಟಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಸಂಶುದ್ದೀನ್ ಡಿ ಕೆ, ಪ್ರಧಾನ ಕಾರ್ಯದರ್ಶಿಯಾಗಿ ಅಹಮ್ಮದ್ ಕಬೀರ್ ಬೀಟಿಗೆ, ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ಅಹಮ್ಮದ್ ಕುಂಞ ಮುಸ್ಲಿಯಾರ್, ಉಪಾಧ್ಯಕ್ಷರಾಗಿ ಖಾದರ್(ಪುತ್ತು), ಜೊತೆ ಕಾರ್ಯದರ್ಶಿಯಾಗಿ ಸಂಶುದ್ದೀನ್ ಲವ್‌ ಲೈಟ್ , ಕೋಶಾಧಿಕಾರಿಯಾಗಿ ಸಿದ್ದೀಕ್ ಯು ಪಿ, ಹಾಗೂ ಲೆಕ್ಕಪರಿಶೋಧಕರಾಗಿ ಝುಭೈರ್ ಎ.ಕೆ ಆಯ್ಕೆಯಾದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya
error: Content is protected !!