25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

ಚಾರ್ಮಾಡಿ: ಪಶ್ಚಿಮ ಘಟ್ಟದ ವಲಯದ ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ಸಮಿತಿ ರಚನಾ ಸಭೆಯಲ್ಲಿ ತಾಲೂಕು ಜನಾಹಿತ ರಕ್ಷಣಾ ವೇದಿಕೆ ಸಮಿತಿ ಸದಸ್ಯ ಕೊರಗಪ್ಪ ಗೌಡ ಅರಣ್ಯಪಾದೆ ಭಾಗವಹಿಸಿದರು.

ಸಮಿತಿಯ ಸಂಚಾಲಕರಾಗಿ ಕೃಷ್ಣರಾವ್ ಕೋಡಿತ್ತಿಲು, ದಿನೇಶ್ ಮೂಡಾಯ್ ಬೆಟ್ಟು, ಅದ್ದು ಚಾರ್ಮಾಡಿ, ಲತೀಪ್ ಪರ್ಲಾಣಿ., ಸುರೇಶ್ ಮಾರಂಗಾಯಿ, ಮಂಜುನಾಥ, ರೂಪ ಅನ್ನರು, ಕೃಷ್ಣಪ್ಪ ಅಣ್ಣಾರು, ಸರೋಜಿನಿ ಬರಮೇಲು, ಪುರುಷೋತ್ತಮ ಹೊಸಮಠ, ಗಣೇಶ್ ಕೋಟ್ಯಾನ್ ಗಾಂಧಿನಗರ, ಪ್ರಸಾದ್ ಅಡಿಮಾರು, ಪ್ರವೀಣ್ ಅಲ್ಲದಕಾಡು, ಸಿದ್ದಿಕ್ ಬೀಟಿಗೆ ಹಾಗೂ ಸಲಹೆಗಾರರಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಾರದ ಹಣಿಯೂರು ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿವಿನ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya
error: Content is protected !!