April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

ಚಾರ್ಮಾಡಿ: ಪಶ್ಚಿಮ ಘಟ್ಟದ ವಲಯದ ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ಸಮಿತಿ ರಚನಾ ಸಭೆಯಲ್ಲಿ ತಾಲೂಕು ಜನಾಹಿತ ರಕ್ಷಣಾ ವೇದಿಕೆ ಸಮಿತಿ ಸದಸ್ಯ ಕೊರಗಪ್ಪ ಗೌಡ ಅರಣ್ಯಪಾದೆ ಭಾಗವಹಿಸಿದರು.

ಸಮಿತಿಯ ಸಂಚಾಲಕರಾಗಿ ಕೃಷ್ಣರಾವ್ ಕೋಡಿತ್ತಿಲು, ದಿನೇಶ್ ಮೂಡಾಯ್ ಬೆಟ್ಟು, ಅದ್ದು ಚಾರ್ಮಾಡಿ, ಲತೀಪ್ ಪರ್ಲಾಣಿ., ಸುರೇಶ್ ಮಾರಂಗಾಯಿ, ಮಂಜುನಾಥ, ರೂಪ ಅನ್ನರು, ಕೃಷ್ಣಪ್ಪ ಅಣ್ಣಾರು, ಸರೋಜಿನಿ ಬರಮೇಲು, ಪುರುಷೋತ್ತಮ ಹೊಸಮಠ, ಗಣೇಶ್ ಕೋಟ್ಯಾನ್ ಗಾಂಧಿನಗರ, ಪ್ರಸಾದ್ ಅಡಿಮಾರು, ಪ್ರವೀಣ್ ಅಲ್ಲದಕಾಡು, ಸಿದ್ದಿಕ್ ಬೀಟಿಗೆ ಹಾಗೂ ಸಲಹೆಗಾರರಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಾರದ ಹಣಿಯೂರು ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿವಿನ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!